Friday, November 3, 2023

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ನವಂಬರ್ 30, 2023ರ ವರೆಗೆ


ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಉಡುಪಿಯ  ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದಲ್ಲಿ ವಿಶೇಷ ರಿಯಾಯಿತಿ ದರದಲ್ಲಿ ಇದೇ ನವಂಬರ 30ರವರೆಗೆ ಪುಸ್ತಕ ಮಾರಾಟ ಮಾಡಲಾಗುತ್ತದೆ. ಸಂಸ್ಥೆಯ ಪ್ರಕಟಣೆಗಳಿಗೆ 25% ರಿಂದ  50% ರಿಯಾಯಿತಿ ಕೊಡಲಾಗುವುದು. ಆಸಕ್ತರು ಎಂ.ಜಿ.ಎಂ ಕಾಲೇಜಿನ ಆವರಣದಲ್ಲಿರುವ ರಾಷ್ಟ್ರಕವಿ ಗೋವಿಂದಪೈ ಸಂಶೋಧನ ಕೇಂದ್ರದಲ್ಲಿ ಪುಸ್ತಕಗಳನ್ನು ಕೊಂಡುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0820-2521159, 9448868868, 9480575783 ಈ ದೂರವಾಣಿ ಸಂಖ್ಯೆಗಳಿಗೆ ಕರೆಮಾಡಬಹುದು.


                                                                                                                ಆಡಳಿತಾಧಿಕಾರಿ

No comments: