Wednesday, July 15, 2026

ಯಕ್ಷನಡಿಗೆ ಶಾಲೆಯೆಡೆಗೆ - ವಿಶ್ವಜ್ಞಾನ ಅನುದಾನಿತ ಹಿ.ಪ್ರಾ.ಶಾಲೆ, ಮುಂಡಾಡಿ, ಕಾಡೂರು ( ದಿನಾಂಕ: ೧೦.೦೭.೨೦೨೬) ಪ್ರಸಂಗ : ಸುಧನ್ವ ಕಾಳಗ

 






ಯಕ್ಷನಡಿಗೆ ಶಾಲೆಯೆಡೆಗೆ ಶೀರ್ಷಿಕೆಯಡಿ ಯಕ್ಷಗಾನ ಕೇಂದ್ರ, ಯಕ್ಷರಂಗ, ಶಿವಪ್ರಭಾ, ಶ್ರೀ ವಾದಿರಾಜ ವನಂ, ಹಯಗ್ರೀವ ನಗರ, ಇಂದ್ರಾಳಿ ಉಡುಪಿ ಹಾಗೂ ವಿಶ್ವಜ್ಞಾನ ಅನುದಾನಿತ ಹಿ.ಪ್ರಾ.ಶಾಲೆ, ಮುಂಡಾಡಿ, ಕಾಡೂರು ಇವರ ಸಹಯೋಗದಲ್ಲಿ ಯಕ್ಷಗಾನ ಕೇಂದ್ರ ಯಕ್ಷರಂಗದ ಕಲಾವಿದರಿಂದ ಯಕ್ಷಗಾನ  ಸುಧನ್ವ ಕಾಳಗ ಯಕ್ಷಗಾನ ನಡೆಯಿತು. 

No comments: